ರಾಜ್ಯದಲ್ಲಿ ನೆರೆ ಪರಿಸ್ಥಿತಿಯಿಂದ ಸಹಸ್ರಾರು ಜನರ ಬದುಕು ಬೀದಿಗೆ ಬಿದ್ದಿದೆ. ಈ ನಡುವೆ ಸರಕಾರ ಪರಿಹಾರ ಚೆಕ್ ವಿತರಣೆ ಮಾಡುತ್ತಿದ್ದರೂ ಅದರಲ್ಲಿಯೂ ಭ್ರಷ್ಟಾಚಾರ ನುಸುಳುತ್ತಿದೆ ಎಂದು ಜನರು ದೂರಿದ್ದಾರೆ.