ಹೆಬ್ಬಾಳದ ಎಸ್ಟಿಪಿ ದುರಂತದ ಸ್ಥಳಕ್ಕೆ ಡಿಸಿಎಂ ಭೇಟಿ ನಿಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ.