ಬೆಂಗಳೂರು: ದೇಶಕ್ಕೆ ಪ್ರಧಾನಿ ಇಂಪಾರ್ಟೆಂಟ್. ಬಿಜೆಪಿಯವರು ಕಣ್ಣು ಬಿಟ್ಟು ರೈತರತ್ತ ನೋಡಲಿ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.