ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದದ ಕುರಿತಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಬಹುದು. ಈ ಬಗ್ಗೆ ನಾನು ಅವರಿಗೆ ಎಷ್ಟು ಹೇಳಿದರೂ ಕಿವಿ ಮೇಲೆ ಹಾಕಿಕೊಳ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರಿದ್ದಾರೆ. ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸುವಂತೆ ನಾನು ತುಂಬಾ ಸಲ ಪ್ರಧಾನಿಗೆ ಹೇಳಿದ್ದೇನೆ. ಆದರೆ ಅವರು ಹಿಂದೆ ಮುಂದೆ ಯೋಚಿಸ್ತಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ.ಹಿಂದೆ ಕಾವೇರಿ ನದಿ ನೀರಿಗಾಗಿ ಉಪವಾಸ