ಬೆಂಗಳೂರು: ಮಂಜೇಗೌಡರ ಜತೆ ಎಚ್ ಡಿ ರೇವಣ್ಣ ಸೋಲಿಸಲು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರೆನ್ನಲಾದ ಫೋನ್ ಸಂಭಾಷಣೆ ಇದೀಗ ಸಿಎಂ ಸಿದ್ದರಾಮಯ್ಯ-ಜೆಡಿಎಸ್ ನಾಯಕರ ನಡುವಿನ ವಾಗ್ಯುದ್ದಕ್ಕೆ ಕಾರಣವಾಗಿದೆ.ಮಂಜೇಗೌಡರ ಜತೆ ಸಂಭಾಷಣೆ ನಡೆಸಿದ್ದು ನಾನೇ ಏನಿವಾಗ? ಕುಮಾರಸ್ವಾಮಿ ಎಂದು ಮೈಸೂರಿಗೆ ಬಂದು ನನಗೆ ಮುತ್ತಿಟ್ಟು ಹೋಗಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.ಇನ್ನೊಂದೆಡೆ ಜೆಡಿಎಸ್ ವರಿಷ್ಠ ದೇವೇಗೌಡ, ಹಾಸನಕ್ಕೇ ಬಂದು ನನಗೇ ಸವಾಲು ಹಾಕ್ತಾರಾ ಸಿಎಂ ಸಿದ್ದರಾಮಯ್ಯ? ಅವರು ಅಖಾಡಕ್ಕೆ ಇಳಿಯಲಿ. ನಮ್ಮ ತಾಕತ್ತು