ಬೆಂಗಳೂರು: ಬಿಜೆಪಿ ಆಡಳಿತದಲ್ಲೇ ರಾಜ್ಯಕ್ಕೆ ಸಾಕಷ್ಟು ನಷ್ಟವಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.