ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಮಧ್ಯೆ ಉತ್ತಮ ಸ್ನೇಹ ಸಂಬಂಧವಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ದೇವೇಗೌಡರು, ತೆಲಂಗಾಣ ಸಿಎಂ ಭೇಟಿ ಮಾಡಲಿದ್ದಾರೆ.