ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ಮಾತುಗಳು ಎಲ್ಲೆ ಮೀರುವುದು ಸಹಜ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದಿರುವುದಕ್ಕೆ ವರಿಷ್ಠ ದೇವೇಗೌಡ ಸಿಟ್ಟಿಗೆದ್ದಿದ್ದಾರೆ.