ಬೆಂಗಳೂರು: ಇನ್ನೂ ಮೂರು ತಿಂಗಳು ಸಮಾಧಾನದಿಂದ ಕಾಯಿರಿ. ನಾನು ಸಿಎಂ ಆಗಿ 24 ಗಂಟೆಯೊಳಗೇ ರೈತರ ಎಲ್ಲಾ ಸಮಸ್ಯೆ ಸರಿ ಮಾಡ್ತೀನಿ.. ಹೀಗಂತ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.