ಬೆಂಗಳೂರು: ಇನ್ನೂ ಮೂರು ತಿಂಗಳು ಸಮಾಧಾನದಿಂದ ಕಾಯಿರಿ. ನಾನು ಸಿಎಂ ಆಗಿ 24 ಗಂಟೆಯೊಳಗೇ ರೈತರ ಎಲ್ಲಾ ಸಮಸ್ಯೆ ಸರಿ ಮಾಡ್ತೀನಿ.. ಹೀಗಂತ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಅಭಿಮಾನಿಯೊಬ್ಬರ ಮದುವೆಗೆ ಆಗಮಿಸಿದ್ದ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮುಂದಿನ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಬಹುಮತದಿಂದ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ರೈತರೇ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಇನ್ನು ಮೂರು ತಿಂಗಳು ಕಾಯಿರಿ. ನಾನು