ಬೆಂಗಳೂರು: ಮಾರ್ಚ್ 23 ರಂದು ನಡೆಯಲಿರುವ ರಾಜ್ಯ ಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಲು ಸಹಕಾರ ಕೊಟ್ಟರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಗೆ ಸಹಕಾರ ಕೊಡುವುದಾಗಿ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಗೆ ಆಫರ್ ಕೊಟ್ಟಿದ್ದಾರೆ.