ಬೆಂಗಳೂರು: ರಾಜಕೀಯ ನಾಯಕರ ಭವಿಷ್ಯ ನಿರ್ಧಾರವಾಗುವ ದಿನ ಇಂದು. ಈಗಾಗಲೇ ನಾಯಕರ ಎದೆಯಲ್ಲಿ ಢವ ಢವ ಶುರುವಾಗಿದೆ. ಈ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ.