ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಚಿಕಿತ್ಸೆಗಾಗಿ ಸಿಂಗಾಪುರ್ ಗೆ ಕುಟುಂಬ ಸಮೇತ ತೆರಳಲಿದ್ದಾರೆ.