ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ಎಚ್ ಡಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ಬಂಡಾಯ ಶಾಸಕರ ಮನ ಒಲಿಕೆಗೆ ಕಸರತ್ತು ನಡೆಸುತ್ತಿದ್ದರೆ, ಇತ್ತ ಸಚಿವ ಎಚ್ ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳ, ಕಟೀಲು ದುರ್ಗಾಪರಮೇಶ್ವರಿ ದೇವಾಲಯ ಸೇರಿದಂತೆ ಪ್ರಮುಖ ದೇವಾಲಯಗಳಿಗೆ ಭೇಟಿ ಕೊಟ್ಟು ಪೂಜೆ ಪುನಸ್ಕಾರ ನಡೆಸುತ್ತಿರುವ ಎಚ್ ಡಿ ರೇವಣ್ಣ ಸರ್ಕಾರ ಉಳಿವಿಗಾಗಿ ದೈವದ ಮೊರೆ ಹೋಗಿದ್ದಾರೆ.ಇದೇ ವೇಳೆ ರೇವಣ್ಣ