ಪ್ರದಾನಿ ನರೇಂದ್ರ ಮೋದಿ ಬೆಂಗಳೂರು-ಮೈಸೂರು ಹೈವೇ ಉದ್ಘಾಟನೆಗೆ ಆಗಮಿಸಿ, ಭರ್ಜರಿ ಮತಭೇಟೆ ನಡೆಸಿದ್ರು.. ದಳಪರಿಗಳ ಕೋಟೆಯಲ್ಲಿ BJP ಮಿಂಚಿನ ಸಂಚಾರ JDS ಕಾರ್ಯಕರ್ತರಲ್ಲಿ ನಡುಕ ಹುಟ್ಟಿಸಿದೆ.