ವಿಧಾನಸಭೆಯಲ್ಲಿ ಸಚಿವ ಅಶ್ವತ್ಥ ನಾರಾಯಣ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವೆ ಕಾವೇರಿದ ವಾಗ್ವಾದ, ಏಕವಚನದ ಬೈದಾಟಕ್ಕೆ ಕಾರಣವಾಗಿದ್ದ ಬಿಎಂಎಸ್ ಟ್ರಸ್ಟ್ ವಿವಾದ ಸದ್ಯಕ್ಕೆ ತಣ್ಣಗಾಗುವಂತೆ ಕಾಣಿಸುತ್ತಿಲ್ಲ.