ಮಂಡ್ಯ : ನನ್ನನ್ನು ಟೀಕಿಸುವವರಿಗೆ ಯೋಗ್ಯತೆ ಇದ್ಯಾ? ಎಂದು ಸಿದ್ದರಾಮಯ್ಯ ಅವರ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅಗ್ರಹಾರ ಬಾಚಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಾಸ ದ್ರೋಹ ಯಾರು ಮಾಡಿದ್ರೆಂದು ಜನ ನಿರ್ಧರಿಸುತ್ತಾರೆ. ಪಾಪ ಸಿದ್ದರಾಮಯ್ಯ ಮೊನ್ನೆ ಎಲ್ಲೋ ಮಾತನಾಡಿದ್ದಾರೆ. ಅವರು ಮಾಡಿರುವ ರೈತರ ಸಾಲಮನ್ನಾ ಚೆನ್ನಾಗಿತ್ತಂತೆ. ನಾನು ಮಾಡಿದ ಸಾಲಮನ್ನಾ ಸರಿ ಇಲ್ಲವೆಂದು ಹೇಳಿದ್ದಾರೆ, ಏನೋ ಪಾಪ ಮಂಡ್ಯ ಜಿಲ್ಲೆ ಸ್ವಾಭಿಮಾನ ಉಳಿಸಿಬಿಟ್ರಂತೆ. ಸ್ವಾಭಿಮಾನ ಉಳಿಸಿ ಈಗ ಕಬ್ಬು