ಬೆಂಗಳೂರು: ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಇಂದು ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ ಕೆಸಿಆರ್ ಅವರು, ಸುಮಾರು ಮೂರೂವರೆ ಗಂಟೆಗೂ ಹೆಚ್ಚುಕಾಲ ಗೌಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ