SC/STಯವರಿಗೆ ಮೀಸಲಾತಿಯನ್ನು ನಮ್ಮ ಗಂಡೆದೆ ಸಿಎಂ ಬೊಮ್ಮಾಯಿ ಅವರಿಂದ ಮಾತ್ರ ಕೋಡೊಕೆ ಸಾಧ್ಯ ಆಯ್ತು ಎಂದು ಸಚಿವ ಅಶೋಕ್ ಹೇಳಿದ್ರು.