ಅಕ್ಕಿ ಇಟ್ಟುಕೊಂಡು ಕೊಡ್ತಿಲ್ಲ.ಖಾಸಗಿಯವರಿಗೆ ಕೊಡ್ತಿದ್ದಾರೆ.ನಾವು ಪುಕ್ಕಟ್ಟೆ ಕೇಳುತ್ತಿಲ್ಲ.ಹಣ ಕೊಡ್ತೀವಿ ಅಂದ್ರೂ ಕೊಡುತ್ತಿಲ್ಲ.ಯಾವ ಉದ್ದೇಶದಿಂದ ಕೊಡ್ತಿಲ್ಲ.ಇವರನ್ನ ಬಡವರ ವಿರೋಧಿ ಅಂತ ಕರೆಯಬೇಕಾ ಅಥವಾ ಬಡವರ ಪರ ಅಂತ ಕರೆಯಬೇಕಾ.ಜನರು ಯೋಚನೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಡಿಯೂರಪ್ಪನವರಿಗೆ ಯಾವ ನೈತಿಕ ಹಕ್ಕಿದೆ ಪ್ರತಿಭಟನೆ ಮಾಡೋಕೆ ಜುಲೈ 1 ರಿಂದ ವಿದ್ಯುತ್ ಕೊಡ್ತಿದೇವೆ.ಅಕ್ಕಿ ಕೊಡಲು ತೀರ್ಮಾನ ಮಾಡಿದ್ವಿ, ಆದರೆ ಅಕ್ಕಿ ಸಿಕ್ತಿಲ್ಲ.ತೆಲಂಗಾಣದವರು ಭತ್ತ ಕೊಡ್ತೀವಿ ಎಂದು,ಛತ್ತೀಸಗಡದಿಂದ 1.5 ಲಕ್ಷ ಮೆಟ್ರಿಕ್