ಭಾರಿ ಮಳೆಗೆ ರಾಜಧಾನಿಯ ಕೆಲವು ಪ್ರದೇಶಗಳು ತತ್ತರಗೊಂಡಿವೆ. ರಾಜಕಾಲುವೆ ಅಲ್ಲಲ್ಲಿ ಬ್ಲಾಕ್ ಆಗಿದ್ದು ಜನರನ್ನು ಇನ್ನಷ್ಟು ಹೈರಾಣಾಗುವಂತೆ ಮಾಡಿದೆ.