ಬೆಳಗಾವಿ : ಒಂದರ ಮೇಲೆ ಒಂದರಂತೆ ಗ್ಯಾರಂಟಿ ಜಾರಿಗೊಳಿಸಿ ಮುನ್ನುಗ್ಗುತ್ತಿರುವ ಸಿದ್ದು ಸರ್ಕಾರಕ್ಕೆ ಹೊಸ ಟೆನ್ಷನ್ ಶುರುವಾಗ್ತಿದೆ. ಮಂತ್ರಿ ಸ್ಥಾನ ಸಿಗದೇ ಕೆಲ ನಾಯಕರು ಬಹಿರಂಗ ಆಕ್ರೋಶ ಹೊರಹಾಕಿದರೆ. ಮತ್ತೊಂದೆಡೆ ಸಚಿವರಿಬ್ಬರ ಮಧ್ಯೆ ಶೀತಲ ಸಮರ ಶುರುವಾಗಿದೆ.