ಚುನಾವಣೆ ರಣ ಕಣ ಕಾವೇರಿತ್ತಿರುವಂತೆ ಹಲವು ವಿಶೇಷತೆಗಳು ಕಣದಲ್ಲಿ ಗಮನ ಸೆಳೆಯುತ್ತಿವೆ. ಈ ಹಿಂದೆ ಜತೆ ಜತೆಯಾಗಿ ಪಕ್ಷ ಸಂಘಟನೆ ಮಾಡಿದವರೇ ಇಲ್ಲಿ ಇದೀಗ ಪರಸ್ಪರ ಎದುರಾಳಿಗಳಾಗಿದ್ದಾರೆ.ನಾನು ಸಂತೆಮರಹಳ್ಳಿ ಶಾಸಕನಾದಾಗ ಪ್ರಸಾದ್ ಜೆಡಿಎಸ್ ನಲ್ಲಿದ್ದರು. ನನಗೆ ರಾಜಕೀಯ ಗುರು ದಿವಗಂತ ರಾಜಶೇಖರ ಮೂರ್ತಿ. ನಾನು ಒಂದೋಟಿನಲ್ಲಿ ಗೆದ್ದು ಬಂದಾಗ ಜಿಲ್ಲೆಯಲ್ಲಿದ್ದ ಶಾಸಕ ನಾನೊಬ್ಬನೆ ಆಗಿದ್ದೆ ಅಂತ ಕೊಳ್ಳೇಗಾಲದಲ್ಲಿ ಸಂಸದ ಆರ್. ಧ್ರುವನಾರಾಯಣ್ ಹೇಳಿಕೆ ನೀಡಿದ್ದಾರೆ.ಅಂದಿನಿಂದ ಇಲ್ಲಿವರೆಗೂ ಪಕ್ಷದ ಬೆಳವಣಿಗೆ, ಸಂಘಟನೆ