ಅರಬ್ಬಿಸಮುದ್ರದ ಆಗ್ನೇಯ ಭಾಗದ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪೂರ್ವ ಅರಬ್ಬಿಸಮುದ್ರದ ಕರ್ನಾಟಕ ಕೇರಳದ ಕರಾವಳಿಯಲ್ಲಿ ಕಡಿಮೆ ಒತ್ತ ಡವಿರುವ ವಿಸ್ತರಿಸಿದ ಪ್ರದೇಶವಿದೆ. ಇದರ ಪರಿಣಾಮ ಆ.29ಮತ್ತು 30ರಂದು ಆರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಆ.30ರವರೆಗೆ ಕರಾವಳಿ ಹಾಗೂ ದಕ್ಷಿಿಣ ಒಳನಡಿನಲ್ಲಿ ವ್ಯಾಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಹೆಚ್ಚಿಿನ ನಿರೀಕ್ಷೆಯಿದೆ. ಉಡುಪಿ, ದಕ್ಷಿಣ ಕನ್ನಡ,