ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಿದ್ದರಿಂದ ಅವರ ಅಭಿಮಾನಿಗಳು ಗಲಾಟೆ ಮಾಡುವ ಸಾಧ್ಯತೆಗಳು ಇವೆ. ಇದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಂದೇಶ ರವಾನಿಸಲಾಗಿದೆ. ರಾಮನಗರ ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು, ಮೈಸೂರಿನಿಂದ 6 ಕೆಎಸ್ಆರ್ಪಿ ತುಕಡಿ ಆಗಮನವಾಗಿದ್ದು, ಫುಲ್ ಬಂದೋಬಸ್ತ್ ಮಾಡಲಾಗಿದೆ. ಈ ಹಿಂದೆ ಡಿಕೆ ಶಿವಕುಮಾರ್ ಅವರು ಜೈಲಿಗೆ ಹೋದ ಸಂದರ್ಭದಲ್ಲಿ