ಬೆಂಗಳೂರು : ಬೆಂಗಳೂರನ್ನು ಕಸ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸುವಂತೆ ಹೈಕೋರ್ಟ್ ಆದೇಶಿಸಿದೆ.