ಬಳ್ಳಾರಿ : ಗೆಲ್ಲಿಸಿಕೊಂಡು ಬರದೇ ಇದ್ರೇ ಸಚಿವ ಸ್ಥಾನ ಕಳೆದುಕೊಳ್ಳುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ನಾಗೇಂದ್ರ ಜವಾಬ್ದಾರಿ ಕೊಟ್ಟ ಲೋಕಸಭಾ ಕ್ಷೇತ್ರ ಗೆಲ್ಲಿಸಿಕೊಂಡು ಬರದೇ ಇದ್ರೇ ಅವರು ಅಸಮರ್ಥ ಸಚಿವರಾಗ್ತಾರೆ. ಅಂಥಾ ಸಚಿವರು ಸಮರ್ಥರಲ್ಲ ಅವರು ಅಸಮರ್ಥರು ಎಂದಿದ್ದಾರೆ.