ಬಳ್ಳಾರಿ : ಗೆಲ್ಲಿಸಿಕೊಂಡು ಬರದೇ ಇದ್ರೇ ಸಚಿವ ಸ್ಥಾನ ಕಳೆದುಕೊಳ್ಳುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ನಾಗೇಂದ್ರ ಜವಾಬ್ದಾರಿ ಕೊಟ್ಟ ಲೋಕಸಭಾ ಕ್ಷೇತ್ರ ಗೆಲ್ಲಿಸಿಕೊಂಡು ಬರದೇ ಇದ್ರೇ ಅವರು ಅಸಮರ್ಥ ಸಚಿವರಾಗ್ತಾರೆ. ಅಂಥಾ ಸಚಿವರು ಸಮರ್ಥರಲ್ಲ ಅವರು ಅಸಮರ್ಥರು ಎಂದಿದ್ದಾರೆ.ಜೊತೆಗೆ, ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಸಚಿವರ ಜೊತೆಗೆ ಅಯಾ ಶಾಸಕರ ಜವಾಬ್ದಾರಿಯೂ ಇರುತ್ತದೆ. ನಾನು ಬಳ್ಳಾರಿ ಗೆಲ್ಲಿಸಿಕೊಂಡು ಬರುವ ಸಂಕಲ್ಪ ತೊಟ್ಟಿದ್ದೇನೆ. ಬಳ್ಳಾರಿ ಗೆದ್ದು ಸೋನಿಯಾ ಗಾಂಧಿಯವರಿಗೆ ಉಡುಗೊರೆಯಾಗಿ