ಬಂಡೀಪುರ ಅರಣ್ಯದಲ್ಲಿ ಮತ್ತೆ ಅಗ್ನಿಯ ರುದ್ರ ನರ್ತನ ಕಾಣಿಸಿಕೊಂಡಿದೆ. ಇದರಿಂದಾಗಿ ಸುತ್ತಲಿನ ಜನರು ಹಾಗೂ ವಾಹನಗಳ ಸವಾರರು ಪರದಾಡುತ್ತಿದ್ದಾರೆ.