ಮಂಗಳೂರುಹಿಂದೂಪರ ಸಂಘಟನೆಯ ಕಾರ್ಯಕರ್ತನನ್ನು ಕಾರಿನಲ್ಲಿ ಬೆನ್ನುಹತ್ತಿಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಲಾಗಿದ್ದು, ಘಟನೆಯಿಂದ ಮಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.