ಮಂಗಳೂರು: ಕಡಲು ತೀರದ ಪ್ರದೇಶದಲ್ಲಿ ಸದ್ದಿಲ್ಲದೇ ಹಿಂದೂ ಟಾಸ್ಕ ಫೋರ್ಸ್ ಆರಂಭಗೊಳ್ಳುತ್ತಿದೆಯೇ ಎನ್ನುವ ಅನುಮಾನ ಜನರನ್ನು ಕಾಡಲಾರಂಭಿಸಿದೆ. ಫೈರ್ ಬ್ರಾಂಡ್ ಖ್ಯಾತಿಯ ಸ್ವಾಮೀಜಿಯೊಬ್ಬರ ನೇತೃತ್ವದಲ್ಲಿ ಟಾಸ್ಕ ಫೋರ್ಸ್ ಅಸ್ತಿತ್ವಕ್ಕೆ ಬರಲಿದೆ ಎಂಬ ಸುದ್ದಿ ಬಲವಾಗಿ ಹರಡುತ್ತಿದೆ.