ಬೆಂಗಳೂರು : ಉದ್ಯಾನನಗರಿ ಬೆಂಗಳೂರಿನಲ್ಲಿಂದು ಗ್ರಾಮೀಣ ಸೊಗಡು ಮನೆ ಮಾಡಿತು. ಸಂಡೇ ಸ್ಪೆಷಲ್ ಎಂಬಂತೆ ಜನ ಬಸವನಗುಡಿ ಕಡಲೆಕಾಯಿ ಪರಿಷೆಯತ್ತ ಮುಖ ಮಾಡಿದ್ರು.