ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ವಹಿವಾಟದ ಮೀನುಗಾರಿಕೆಗೆ ಮಹಾಮಳೆ ದೊಡ್ಡ ಹೊಡೆತವನ್ನೆ ನೀಡಿದೆ. ಮಹಾಮಳೆ ಮತ್ತು ಕಡಲು ಪ್ರಕ್ಷುಬ್ದದಿಂದ ಕಳೆದ ಕೆಲವು ದಿನಗಳಿಂದ ಮೀನುಗಾರಿಕೆ ಕೂಡ ಸ್ಥಬ್ದವಾಗಿದೆ.