ಡಿಸೆಂಬರ್ ಮಾಹೆಯಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಹೈದ್ರಾಬಾದ ಕರ್ನಾಟಕ ಭಾಗದ ಸಮಸ್ಯೆಗಳನ್ನು ಹಾಗೂ ಇಲ್ಲಿರುವ ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಚರ್ಚೆಗಳಾಗಬೇಕು. ಹೀಗಂತ ಒತ್ತಾಯ ಕೇಳಿಬರುತ್ತಿದೆ.ಅಧಿವೇಶನದಲ್ಲಿ ಹೈದ್ರಾಬಾದ ಕರ್ನಾಟಕ ಭಾಗದ ಸಮಸ್ಯೆಗಳನ್ನು ಹಾಗೂ ಇಲ್ಲಿರುವ ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಚರ್ಚೆಗಳಾಗಬೇಕು. ಈ ಕುರಿತು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಕಲಬುರಗಿ ಜಿಲ್ಲೆಯಲ್ಲಿ ಭೀಕರ ಬರಗಾಲದ ಛಾಯೆ ಮೂಡಿದೆ. ಹಿಂಗಾರು ಮತ್ತು ಮುಂಗಾರು