ಸರಿಯಾದ ಚಿಕಿತ್ಸೆ ಸಿಗದೆ ಯುವಕನೋರ್ವ ಸಾವನಪ್ಪಿರುವ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಾಸರಹಳ್ಳಿ ಬಳಿ ಇರುವ ಮಧು ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೇಲೆ ಯುವಕನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸತೀಶ್ ಸಾವನಪ್ಪಿರುವ ಯುವಕ. 9ನೇ ತಾರೀಖು ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದ ಸತೀಶ್ ಮತ್ತು ಸ್ನೇಹಿತರ ನಡುವ ಗಲಾಟೆಯಾಗಿದೆ. ಬಳಿಕ ಸತೀಶ್ ಎಡಗೈಗೆ ಗಾಯವಾಗಿತ್ತು. ಕೂಡಲೆ ಸ್ಥಳೀಯ ಮಧು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ