ಹೊರನಾಡ ಅಧಿದೇವತೆ ಶ್ರೀ ಅನ್ನಪೂರ್ಣೇಶ್ವರಿಗೂ ಸರ್ಕಾರ ಹಾಗೂ ಅಧಿಕಾರಿಗಳಂದ್ರೆ ಅಪನಂಬಿಕೆ ಹಾಗೂ ಭಯ. ಈ ಮಳೆಗಾಲದಲ್ಲಿ ಕಿತ್ತೋದ ರಸ್ತೆ ಮುಂದಿನ ಮಳೆಗಾಲಕ್ಕೆ ದುರಸ್ತಿಯಾದ್ರೆ ಪುಣ್ಯ ಎನ್ನುವಂತಾಗಿದೆ.