ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಹಣಕಾಸು ಸಮಿತಿ ಮಾಡಿದ್ದ ಶಿಫಾರಸ್ಸನ್ನು ಕೇಂದ್ರೀಯ ಜಿಎಸ್ಟಿ ಮಂಡಳಿ ಅನುಮೋದಿಸಿದೆ.