ಬಿಜೆಪಿ ಶಾಸಕರ ಬೆಂಬಲಿಗರೊಬ್ಬರು ಮನೆಯೊಂದನ್ನು ಧ್ವಂಸಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಶಾಸಕರ ವಿರುದ್ಧವೂ ಆ ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ.ಮೂಡಿಗೆರೆ ಶಾಸಕರವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದೆ. ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಆರೋಪ ಕೇಳಿಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಲ್ಮನೆ ಗ್ರಾಮದ ಲೋಕೇಶ್ ಕುಟುಂಬಸ್ಥರು ಶಾಸಕರ ಹಾಗೂ ಶಾಸಕರ ಬೆಂಬಲಿಗರ ವಿರುದ್ಧ ಆರೋಪ ಮಾಡಿದ್ದಾರೆ.ಲೋಕೇಶ್ ಗೆ ಸಂಬಂಧಿಸಿದ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಕಾಫಿ