ಚಿಕ್ಕಮಗಳೂರಿನ ತರೀಕೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿಲ್ಲ. ಟಿಕೆಟ್ಗಾಗಿ ಪೈಪೋಟಿ ಆರಂಭವಾಗಿರುವುದರಿಂದ ಟಿಕೆಟ್ ಘೋಷಣೆ ಕಗ್ಗಂಟಾಗಿದೆ. ಈ ಮೂಲಕ ತರೀಕೆರೆ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದೆ. ಶ್ರೀನಿವಾಸ್ ಹಾಗೂ ಗೋಪಿಕೃಷ್ಣ ಜಗಳದಲ್ಲಿ ಟಿಕೆಟ್ ಘೋಷಣೆಯಾಗಿಲ್ಲ.. ಇಬ್ಬರ ಜಗಳದಲ್ಲಿ ಮೂರನೇ ವ್ಯಕ್ತಿಗೆ ಲಾಭ ಆಗುತ್ತಾ ಎಂಬ ಪ್ರಶ್ನೆ ಮೂಡಿದ್ದು, ಲೋಕೇಶ್ ತಾಳಿಕಟ್ಟೆ ಇದರ ಲಾಭ ಪಡೆದುಕೊಳ್ತಾರಾ ಎಂಬ ಪ್ರಶ್ನೆ ಎದ್ದಿದೆ.. 2ನೇ ಪಟ್ಟಿಯಲ್ಲೂ ಕಾಂಗ್ರೆಸ್ ಹೈಕಮಾಂಡ್ ತರೀಕೆರೆ ಟಿಕೆಟ್ ಘೋಷಿಸಿಲ್ಲ.. ಸ್ಕ್ರೀನಿಂಗ್