ದೇಶದಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಇಮ್ಮಡಿಯಾಗುತ್ತಿದ್ದು, ಅದನ್ನು ತಡೆಗಟ್ಟಲು ನದಿ ಜೋಡನೆ ಕಾರ್ಯ ಅವಶ್ಯವಾಗಿದೆ.