ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಾಂಡವವಾಡುತ್ತಿದೆ. ನೆರೆ ಸಂತ್ರಸ್ಥರ ನೆರವಿನ ನೆಪದಲ್ಲಿ ಹಣ ಕೊಳ್ಳೆ ಹೊಡೆಯುತ್ತಿರೋರನ್ನ ಸಿಎಂ ತಡೆಯಲಿ. ಹೀಗಂತ ಮಾಜಿ ಸಚಿವ ಹಾಲಿ ಶಾಸಕ ಆಗ್ರಹ ಮಾಡಿದ್ದಾರೆ.