ಬೆಂಗಳೂರು: ಕೊರೋನಾವೈರಸ್ ತಡೆಯಲು ಲಾಕ್ ಡೌನ್ ಮಾಡಿರುವುದರಿಂದ ದೇಶದಲ್ಲಿ ಆರ್ಥಿಕ ಕುಸಿತವಾಗುವುದು ನಿರೀಕ್ಷಿತ. ಜತೆಗೆ ಬಡವರು ದಿನನಿತ್ಯದ ಆಹಾರಕ್ಕೆ ಪರದಾಡಲಿದ್ದಾರೆ. ಇದೆಲ್ಲದರ ಜತೆಗೆ ಕೊರೋನಾ ತಡೆಗೆ ಸರ್ಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಬೇಕಿದೆ.ಈ ಸಂಕಷ್ಟದ ಸಮಯದಲ್ಲಿ ಸರ್ಕಾರದ ಜತೆ ನೀವೂ ಕೈ ಜೋಡಿಸಬಹುದಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಧನ ಸಹಾಯ ಮಾಡುವ ಮೂಲಕ ಪರಿಹಾರ ಕಾರ್ಯಕ್ಕೆ ನೆರವಾಗಬಹುದು.ಇದು ನಿಮಗೆ ಕಷ್ಟವೆನಿಸಿದರೆ ನಿಮ್ಮ ಸುತ್ತಮುತ್ತಲು ಇರುವ ಬಡ, ಕೂಲಿ ಕಾರ್ಮಿಕರ ಕುಟುಂಬಕ್ಕೆ