ಬೆಂಗಳೂರು: ಕೊರೋನಾವೈರಸ್ ತಡೆಯಲು ಲಾಕ್ ಡೌನ್ ಮಾಡಿರುವುದರಿಂದ ದೇಶದಲ್ಲಿ ಆರ್ಥಿಕ ಕುಸಿತವಾಗುವುದು ನಿರೀಕ್ಷಿತ. ಜತೆಗೆ ಬಡವರು ದಿನನಿತ್ಯದ ಆಹಾರಕ್ಕೆ ಪರದಾಡಲಿದ್ದಾರೆ. ಇದೆಲ್ಲದರ ಜತೆಗೆ ಕೊರೋನಾ ತಡೆಗೆ ಸರ್ಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಬೇಕಿದೆ.