ಕೃತಜ್ಞತೆ ಗುಣ ಹೊಂದಿರದವರ ಜೀವನ ಜೀವನವೇ ಅಲ್ಲ, ಅಂಥವರು ನಾಯಕರೂ ಅಲ್ಲ ಎಂದು ಜೆಡಿಎಸ್ ಮುಖಂಡ ಎಚ್.ವಿಶ್ವಾನಾಥ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.