ಬೆಂಗಳೂರು : ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಸಿಎಂ ಕುಮಾರಸ್ವಾಮಿ ಅವರು ಮಾನವೀಯ ಮುಖವುಳ್ಳ ಸರ್ಕಾರ ನಮ್ಮದು ಎಂಬುದಾಗಿ ಹೇಳಿದ್ದಾರೆ.