ತನ್ನ ಮಗುವಿನ ಅಂಗವಿಕಲ ವೇತನಕ್ಕಾಗಿ ತಾಯಿಯೋರ್ವಳು ವಿಕಲಚೇತನ ಮಗುವನ್ನು ಕಚೇರಿ ಕೌಂಟರ್ ಕೆಳಗಡೆ ಮಲಗಿಸಿ ಪರಿಪರಿಯಾಗಿ ಕೇಳಿಕೊಂಡ ಘಟನೆ ನಡೆದಿದೆ. ಆದರೂ ಅಧಿಕಾರಿಗಳು ಮಾನವೀಯತೆ ಮರೆತು ನಿರ್ಲಕ್ಷ್ಯ ತೋರಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಾ ಕಚೇರಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ತನ್ನ ಮಗುವಿನ ಅಂಗವಿಕಲ ವೇತನಕ್ಕಾಗಿ ತಾಯಿಯೋರ್ವಳು ವಿಕಲಚೇತನ ಮಗುವನ್ನು ಕಚೇರಿ ಕೌಂಟರ್ ಕೆಳಗಡೆ ಮಲಗಿಸಿ ಪರಿಪರಿಯಾಗಿ ಕೇಳಿಕೊಂಡಿದ್ದಾರೆ. ಆದರೂ ಅಲ್ಲಿಯ ಸಿಬ್ಬಂದಿ ಕಲ್ಲು ಮನಸ್ಸು ಕರಗಲೇ ಇಲ್ಲ. ಪಾವಸಂದ್ರ