ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವುದು ನಮ್ಮ ಕನಸಾಗಿತ್ತು. ಈಗ ಅದು ಸಾಧ್ಯವಾಗಿದ್ದು, ಇದಕ್ಕಿಂತ ತೃಪ್ತಿ ಬೇರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.