ಕೆಲವು ವರ್ತಕರು ಮತ್ತು ಮಧ್ಯವರ್ತಿಗಳು ತೊಗರಿ, ಹೆಸರುಕಾಳು ಮತ್ತು ಉದ್ದು ಮುಂತಾದ ದ್ವಿದಳ ಧಾನ್ಯಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ಮಾರಾಟ ಮಾಡುತ್ತಿರುವುದರ ವಿರುದ್ಧ ಚಾಟಿ ಬೀಸಲು ಜಿಲ್ಲಾಡಳಿತ ಸಜ್ಜಾಗಿದೆ.