ಮೈಸೂರು : ಪ್ರೀತಿಸಿದ ಹುಡಗನನ್ನೆ ಕೈ ಹಿಡಿಯಬೇಕು ಎಂದು ನಿರ್ಧರಿಸಿದ್ದ ಯುವತಿ, ಪೋಷಕರ ಒತ್ತಾಯದಿಂದ ಬೇರೆ ಯುವಕನ ಜೊತೆ ಹಸೆಮಣೆ ಏರಿ ಇನ್ನೇನೂ ತಾಳಿ ಕಟ್ಟಿಸಿಕೊಳ್ಳಬೇಕು ಎನ್ನುವಷ್ಟರಲ್ಲೇ ಮೆಗಾ ಡ್ರಾಮಾ ಮಾಡಿದ್ದಾಳೆ. ಆ ಡ್ರಾಮಾದ ಅಸಲಿಯತ್ತು ತಿಳಿದು ವರನ ಕಡೆಯವರು ಫುಲ್ ಗರಂ ಆಗಿ ಗದ್ದಲ ನಡೆಸಿದ ಘಟನೆ ಮೈಸೂರಲ್ಲಿ ನಡೆದಿದೆ.ಮೈಸೂರಿನ ವಿದ್ಯಾಭಾರತಿ ಕಲ್ಯಾಣ ಮಂಟಪದಲ್ಲಿ ಮೈಸೂರಿನ ಸುಣ್ಣದಕೇರಿಯ ಯುವತಿ, ಹೆಚ್.ಡಿ.ಕೋಟೆಯ ಯುವಕನ ಜೊತೆ ಮದುವೆ ನಡೆಯಬೇಕಿತ್ತು. ನಿನ್ನೆ