ಪ್ರತಿಯೊಬ್ಬರು ಭೂಮಿಯ ಮೇಲೆ ಎಷ್ಟು ದಿನ ಬದುಕುತ್ತೇವೆ ಎಂದು ಯಾರಿಗೂ ತಿಳಿದಿಲ್ಲ. ಬದುಕಿರುವ ಸಮಯದಲ್ಲಿ ಸಮಾಜಕ್ಕೆ ಅಳಿಲು ಸೇವೆ ಸಲ್ಲಿಸಬೇಕು. ಈ ಧರ್ಮವನ್ನು ಪಾಲಿಸುತ್ತಿರುವ ನಾನು ಮಾನವ ಧರ್ಮದ ಸೇವಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.